Watch | ಆಂಧ್ರ ಪ್ರದೇಶ: ಸಿಂಹಾಚಲ ದೇವಸ್ಥಾನ ಚಂದನೋತ್ಸವ ವೇಳೆ ಗೋಡೆ ಕುಸಿತ; 8 ಮಂದಿ ಸಾವು

ಸಿಂಹಾಚಲ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಉತ್ಸವದ ವೇಳೆ ಗೋಡೆ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶ ವಿಶಾಖಪಟ್ಟಣದಲ್ಲಿ ಬುಧವಾರ ನಡೆದಿದೆ.

ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಕಾರ್ಯಕ್ರಮ ನಡೆಯತ್ತಿತ್ತು.

ಉತ್ಸವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರ ಸೇರಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com