ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಘಟನೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ