Watch | ಉತ್ತರಕಾಶಿ ಮೇಘಸ್ಫೋಟ: ಭಾರತೀಯ ಸೇನೆ ವೀರೋಚಿತ ರಕ್ಷಣಾ ಕಾರ್ಯ

ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದ ಮೇಘಸ್ಫೋಟ ಪೀಡಿತ ಪ್ರದೇಶದಲ್ಲಿ ಭಾರತೀಯ ಸೇನೆಯ ITBP ರಕ್ಷಣಾ ಶೋಧ ಕಾರ್ಯಾಚರಣೆ ನಡೆಸಿತು.

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಆಗಸ್ಟ್ 05 ರಂದು ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹವು ಅಪಾರ ಹಾನಿಯನ್ನುಂಟುಮಾಡಿದೆ.

ಪ್ರಕೃತಿಯ ವಿಕೋಪಕ್ಕೆ ಮನೆಗಳು, ಅಂಗಡಿಗಳು ಮತ್ತು ರಸ್ತೆಗಳನ್ನು ಕೊಚ್ಚಿ ಹೋಗಿವೆ. ಐದು ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com