Watch | ಉತ್ತರಕಾಶಿ ಮೇಘಸ್ಫೋಟ | 400 ಜನರ ರಕ್ಷಣೆ; ಸೇತುವೆ ಪುನರ್ನಿರ್ಮಾಣ

ಉತ್ತರಾಖಂಡ: ಉತ್ತರಕಾಶಿ ಮೇಘಸ್ಫೋಟದಿಂದ ಧರಾಲಿ-ಹರ್ಸಿಲ್ ಹಠಾತ್ ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ರಕ್ಷಣಾ ಕಾರ್ಯಗಳಿಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಸ್ಥಳಾಂತರಿಸಲ್ಪಟ್ಟವರನ್ನು ಮಟ್ಲಿ ಹೆಲಿಪ್ಯಾಡ್‌ಗೆ ಸಾಗಿಸಲಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com