Watch | "....ಏಕೈಕ ದೇಶ ಭಾರತ": ಜಪಾನ್ ರಾಯಭಾರಿ ಶ್ಲಾಘನೆ

ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯ 80 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ, ಭಾರತಕ್ಕೆ ಜಪಾನ್ ರಾಯಭಾರಿ ಓನೊ ಕೆಯಿಚಿ ಪಾಲ್ಗೊಂಡಿದ್ದರು.

ಪರಮಾಣು ಬಾಂಬ್ ದಾಳಿಯ ವಾರ್ಷಿಕೋತ್ಸವದ ಸ್ಮರಣಾರ್ಥ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಕೆಯಿಚಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com