ವಿಡಿಯೋ
ಎನ್ಡಿಎಯ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.
ಇಂದು ದೆಹಲಿಯಲ್ಲಿ ನಡೆದ NDA ಮೈತ್ರಿಕೂಟದ ಸಂಸದರ ಸಭೆಯಲ್ಲಿ ರಾಧಾಕೃಷ್ಣನ್ ಅವರ ಸಾರ್ವಜನಿಕ ಸೇವೆಯ ಜೀವನವನ್ನು ಶ್ಲಾಘಿಸಿದರು.
ಪ್ರಧಾನಿ ಮೋದಿ ಅವರು ಇಂದಿನ ಸಭೆಯಲ್ಲಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದರು.
ನಾಳೆ ರಾಧಾಕೃಷ್ಣನ್ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement