Watch | ಎಲ್ಲಿ ಮಾಯವಾದರು ಜಗದೀಪ್ ಧಂಕರ್? ಅಮಿತ್ ಶಾ ಹೇಳಿದ್ದಿಷ್ಟು...

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಹಠಾತ್ ರಾಜೀನಾಮೆ ನಂತರ, ಅವರು ಎಲ್ಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಕುರಿತು ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಉತ್ತರಿಸಿದ್ದಾರೆ.

ಬಿಜೆಪಿಯೇತರ ಮುಖ್ಯಮಂತ್ರಿಗಳ ವಿರುದ್ಧ 130 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಬಳಸುವುದರ ಸುತ್ತಲಿನ ಪಿತೂರಿ ಆರೋಪಗಳ ಕುರಿತು ಶಾ ಸ್ಪಷ್ಟಪಡಿಸಿದರು.

ಎರಡು ವರ್ಷಗಳ ಕಾಲ ಗುಜರಾತ್ ತೊರೆದಿದ್ದಕ್ಕೆ ಕಾರಣವನ್ನು ಸಹ ಅಮಿತ್ ಶಾ ಈ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com