Watch | ಬಾನು ಮುಷ್ತಾಕ್‌ ದಸರಾ ಉದ್ಘಾಟನೆ: ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...

ರಾಜ್ಯ ಸರ್ಕಾರ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ.

ಇದು ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಮಧ್ಯೆ, ಮೈಸೂರು ಬಿಜೆಪಿ ಸಂಸದ ಹಾಗೂ ರಾಜವಂಶಸ್ಥರೂ ಆಗಿರುವ ಯದುವೀರ್ ಒಡೆಯರ್ ಅವರು, ಸರ್ಕಾರದ ನಿರ್ಧಾರ ಕುರಿತು ಸೋಮವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com