ವಿಡಿಯೋ
ಕೇಂದ್ರ ಬಜೆಟ್ ಮಂಡನೆ ದಿನದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ತಯಾರಿಸಿದ ಸೀರೆಯನ್ನು ಧರಿಸಿದ್ದರು.
ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿ ಫೆಬ್ರವರಿ 1 ರಂದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಇದು ಬಿಹಾರ ಮತ್ತು ದೇಶಕ್ಕೆ ಸಿಕ್ಕ ದೊಡ್ಡ ಗೌರವ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement