Watch | ಮಹಾ ಕುಂಭ ಕಾಲ್ತುಳಿತ: ಶವಗಳನ್ನು ನೀರಿಗೆ ಎಸೆಯಲಾಗಿದೆ!

ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಹೇಳಿಕೆ ನೀಡಿದ್ದಾರೆ.

ಈ ಘಟನೆಯ ನಂತರ ಮಹಾ ಕುಂಭಮೇಳದಲ್ಲಿ ಜಲ ಮಾಲಿನ್ಯದ ಗಂಭೀರ ಅಪಾಯ ಉದ್ಭವಿಸಿದೆ.

ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ದಿಷ್ಟ ಉತ್ತರವನ್ನು ನೀಡುತ್ತಿಲ್ಲ ಎಂದು ಜಯಾ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com