ವಾಹನಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ, ದಾರಿಹೋಕರಿಗೆ ಪ್ರಾಣ ಭೀತಿ ಹುಟ್ಟಿಸಿ, ಬೆಳೆಗಳನ್ನು ನಾಶ ಮಾಡುತ್ತಿದ್ದ ‘ಕಾಜೂರು ಕರ್ಣ’ ಎಂದೇ ಹೆಸರಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಜೂರು ಸಮೀಪ ಸೆರೆ ಹಿಡಿದಿದ್ದಾರೆ. .Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ