Watch | ''ದೇವರೇ ಬಂದರೂ ಅದು ಮಾತ್ರ ಸಾಧ್ಯವಿಲ್ಲ...'': ಡಿಕೆ ಶಿವಕುಮಾರ್

Brand Bengaluru ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ 3 ದಿನಗಳ ಕಾರ್ಯಾಗಾರ ಕಾರ್ಯಕ್ರಮವಾದ 'ನಮ್ಮ ರಸ್ತೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಕೆ ಶಿವಕುಮಾರ್ ಮಾತನಾಡಿದರು. ಮಾತನಾಡಿದರು. ಈ ವೇಳೆ 2 ಅಥವಾ 3 ವರ್ಷಗಳಲ್ಲಿ ದೇವರೇ ಭೂಮಿಗಿಳಿದು ಬಂದರೂ ಬೆಂಗಳೂರಿನ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com