Watch | ತೆಲಂಗಾಣ ಸುರಂಗ ಕುಸಿತ: ರಕ್ಷಣೆಗೆ Rat miner ಗಳ ನೆರವು

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗದ ಕುಸಿದ ಭಾಗದಲ್ಲಿ ಸಿಲುಕಿರುವ ಎಂಟು ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ.

ಶನಿವಾರ ಬೆಳಿಗ್ಗೆ ದೋಮಲಪೆಂಟಾ ಬಳಿ ಸುರಂಗದ ಛಾವಣಿಯ ಮೂರು ಮೀಟರ್ ಭಾಗವು ಕುಸಿದು ಕಾರ್ಮಿಕರನ್ನು ಒಳಗೆ ಸಿಲುಕಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com