ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವಾಗಲೆ ದಾವಣಗೆರೆಯ ಗುತ್ತಿಗೆದಾರರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಬಾಕಿ ಹಣ ಬಿಡುಗಡೆ ಮಾಡಿ ಇಲ್ಲವೇ, ದಯಾಮರಣ ಕರುಣಿಸಿ ಎಂದು ಮನವಿ ಮಾಡಿದ್ದಾರೆ. .Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos