Watch | ವೈಕುಂಠ ಏಕಾದಶಿ: ತಿರುಪತಿಯಲ್ಲಿ ಚಿನ್ನದ ರಥೋತ್ಸವ

ಜನವರಿ 10 ರಂದು ವೈಕುಂಠ ಏಕಾದಶಿಯ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಚಿನ್ನದ ರಥದ ಮೇಲೆ ಭಗವಾನ್ ಮಲಯಪ್ಪ ಸ್ವಾಮಿ ದೇವರನ್ನು ತಿರುಮಲ ದೇವಾಲಯದ ಆವರಣದ ಸುತ್ತಲೂ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com