ಗೋವುಗಳ ಮೇಲಿನ ಅಮಾನುಷ ಕೃತ್ಯ: ತನಿಖೆಗೆ ಆದೇಶ. ಕೇರಳ ಉದ್ಯಮಿ ಅಡ್ಡಕಟ್ಟಿ; ನಗದು, ಕಾರಿನೊಂದಿಗೆ ದರೋಡೆಕೋರರು ಎಸ್ಕೇಪ್. ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ!

ರಾಜ್ಯದಲ್ಲಿ ಗೋವುಗಳ ಮೇಲಿನ ಅಮಾನವೀಯ ಕೃತ್ಯಗಳು ಹೆಚ್ಚಾಗುತ್ತಲೇ ಇವೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com