Watch | ಆರ್‌ಬಿ‌ಐ ನಿಯಮ ಮೀರಿ ಕಿರುಕುಳ; ಮೈಕ್ರೋ ಫೈನಾನ್ಸ್‌ ಮೇಲೆ ಸಿಎಂ ಪ್ರಶ್ನೆಗಳ‌ ಸುರಿಮಳೆ!

ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿ‌ಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿವೆ.

ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ‌ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

ಸಭೆಯ ನಂತರ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com