Watch | ವಿಜಯೇಂದ್ರ ಧೋರಣೆಗೆ ನನ್ನ ಧಿಕ್ಕಾರ; ಬಿಜೆಪಿ ರಾಜ್ಯಾಧ್ಯಕ್ಷ ಬದಲಾಯಿಸಿ!

ಬಿಜೆಪಿ ಮುಖಂಡ ಹಾಗೂ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಬುಧವಾರ ಸುದ್ದಿಗೋಷ್ಠಿ ನಡೆಸಿದರು. ಬಿ.ವೈ ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಧಾಕರ್, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವಂತೆ ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com