Watch | Mauni Amavasya ಸ್ನಾನಕ್ಕೆ ಕಿಕ್ಕಿರಿದ ಭಕ್ತಾದಿಗಳು; Prayagraj ನಲ್ಲಿ ಕಾಲ್ತುಳಿತ!

ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com