ಉತ್ತರ ಪ್ರದೇಶದ ಪ್ರಯಾಗ್ರಾಜ್ ನ ಕುಂಭಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಭಕ್ತರು ಅಮೃತ ಸ್ನಾನಕ್ಕೆ ತೆರಳಿದ ಪರಿಣಾಮ ಕಾಲ್ತುಳಿತ ಸಂಭವಿಸಿದ್ದು, 30 ಮಂದಿ ಮೃತಪಟ್ಟು, ಸುಮಾರು 60 ಜನರು ಗಾಯಗೊಂಡಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ