Watch | ನಾನು ರಾಜಕೀಯಕ್ಕೆ ಬರಲು ಅವರೇ ಕಾರಣ.... ಡಾ. ಎಸ್. ಜೈಶಂಕರ್

ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಜನವರಿ 30 ರಂದು 'ಯೂತ್ ಫಾರ್ ಎ ವಿಕ್ಷಿತ್ ಭಾರತ್' ಕುರಿತು ನವದೆಹಲಿಯ ಹಂಸರಾಜ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ, ಆಡಳಿತಾಧಿಕಾರಿಯಾದ ತಾವು ರಾಜಕೀಯಕ್ಕೆ ಬರಲು ಯಾರು ಕಾರಣ, ಮತ್ತು ರಾಜಕೀಯಕ್ಕೆ ಏಕೆ ಸೇರಿದರು ಎಂಬುದರ ಕುರಿತು ಒಳನೋಟಗಳನ್ನು ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com