Watch | ಸುರ್ಜೆವಾಲ ಸಭೆ ನಡುವೆ ಸಿಎಂ ಬದಲಾವಣೆ ಕುರಿತು ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ; "ಕಾಲ್ತುಳಿತಕ್ಕೆ RCBಯೇ ಪ್ರಾಥಮಿಕ ಹೊಣೆಗಾರ"; ಹೃದಯಾಘಾತ ಹೆಚ್ಚಳ: ತಜ್ಞರ ಸಮಿತಿ ರಚನೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಒನ್ ಟು ಒನ್ ಸಭೆ ಮುಂದುವರೆಸಿರುವಂತೆಯೇ ಡಿಕೆ ಶಿವಕುಮಾರ್ ಪರವಾಗಿರುವ 100 ಶಾಸಕರು, ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com