Watch | ರೌಡಿಶೀಟರ್ ಬಿಕ್ಲು ಶಿವ ಕೊಲೆ: ಭೈರತಿ ಬಸವರಾಜು ವಿರುದ್ಧ FIR; ಮಲ್ಟಿಪ್ಲೆಕ್ಸ್, ಥಿಯೇಟರ್‌ಗೆ ಏಕರೂಪ ದರ ಜಾರಿ; ಮುಂದಿನ 7 ದಿನ ಭಾರೀ ಮಳೆ!

ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕಳೆದ ರಾತ್ರಿ ಬೆಂಗಳೂರಿನ ಭಾರತಿನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭೈರತಿ ಬಸವರಾಜು ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com