ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕಳೆದ ರಾತ್ರಿ ಬೆಂಗಳೂರಿನ ಭಾರತಿನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭೈರತಿ ಬಸವರಾಜು ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos