Watch | ಕಾಲ್ತುಳಿತಕ್ಕೆ RCB, DNA, KSCA ಕಾರಣ; ಸಿಎಂ ನಡೆಯಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿ ನಾರಾಯಣ ಬರಮನಿಗೆ ಬಡ್ತಿ; ನಟಿ ರನ್ಯಾ ರಾವ್ ಗೆ ಇನ್ನೂ 1 ವರ್ಷ ಜೈಲೇ ಗತಿ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರ ಸಲ್ಲಿಸಿದೆ.