Watch | ರಾಜ್ಯಸಭೆಯಲ್ಲಿ ಜಗದೀಪ್ ಧಂಕರ್ 5 ಪ್ರಮುಖ ಕ್ಷಣಗಳು

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.

ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಧಂಕರ್ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2022 ರಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಧನ್ ಕರ್ ಅವರು ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದರು.

ಎಲ್‌ಒಪಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಅವರ ಹಗುರ ಕ್ಷಣಗಳು ಮತ್ತು ಕಾಂಗ್ರೆಸ್ ಸಂಸದರೊಂದಿಗಿನ ಬಿಸಿ ವಾಗ್ವಾದದಿಂದ ಹಿಡಿದು ಜಯಾ ಬಚ್ಚನ್ ಅವರ ಹೆಸರಿನ ಬಗ್ಗೆ ಮತ್ತು

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಅನುಕರಣೆಯ ಬಗ್ಗೆ ಹಾಸ್ಯದಿಂದ ಅಪಹಾಸ್ಯದವರೆಗೆ ರಾಜ್ಯಸಭೆಯಲ್ಲಿ ಉಪಾಧ್ಯಕ್ಷ ಜಗದೀಪ್ ಧಂಕರ್ ಅವರ 5 ಪ್ರಮುಖ ಕ್ಷಣಗಳು ಇಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com