ವಿಡಿಯೋ
Watch | 'ಏನೋ ಅನುಮಾನಾಸ್ಪ ಅಂಶವಿದೆ': ಧನ್ಕರ್ ರಾಜೀನಾಮೆ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಲಿ
ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ಘೋಷಿಸಿರುವುದರಲ್ಲಿ ಏನೋ ಅನುಮಾನಾಸ್ಪದ ಅಂಶವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಧನಕರ್ ಬಿಜೆಪಿ-ಆರ್ಎಸ್ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು.
ರಾಜೀನಾಮೆ ಹಿಂದಿನ ಕಾರಣವೇನು ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ದೇಶದ ಜನರಿಗೆ ತಿಳಿಸಬೇಕು' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ