ವಿಡಿಯೋ
Watch | ಯೂರಿಯಾ ಪೂರೈಕೆ ಕೊರತೆ: ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ; ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ವಿರುದ್ಧ ಪೋಕ್ಸೋ ಕೇಸ್; ಕಾಂಗ್ರೆಸ್ ಮುಖಂಡನ ಹತ್ಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ