Watch | Dharmasthala Case: ಮಾನವ ಅಸ್ಥಿಪಂಜರ ಪತ್ತೆ; ಶಾಸಕ ಬಾಲಕೃಷ್ಣ ವಿರುದ್ಧ ಗೋಮಾಳ ಜಮೀನು ಕಬಳಿಕೆ ಆರೋಪ; ಬೆಂಗಳೂರಿನಲ್ಲಿ Younes Zarou ಬಂಧನ!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು 6ನೇ ಸ್ಥಳದಲ್ಲಿ ಸಮಾಧಿ ಅಗೆಯುವ ವೇಳೆ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿವೆ. ಮೂರನೇ ದಿನವೂ ಎಸ್ಐಟಿ ತಂಡ ನೇತ್ರಾವತಿ ನದಿಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಾಕ್ಷಿ-ದೂರುದಾರರ ತೋರಿಸಿದ್ದ 6ನೇ ಸ್ಥಳದಲ್ಲಿ ಶೋಧ ಕಾರ್ಯವನ್ನು ಪ್ರಾರಂಭಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com