ಚೊಚ್ಚಲ ಐಪಿಎಲ್ ಕಪ್ ಬಗ್ಗೆ DK Shivakumar ಪ್ರತಿಕ್ರಿಯೆ ನೀಡಿದ್ದಾರೆ. ಆರ್ಸಿಬಿ ಯುವಕರು ನಮ್ಮ ಕರ್ನಾಟಕಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದಿದ್ದಾರೆ. ಹೆಮ್ಮೆ ತಂದ ಕರ್ನಾಟಕದ ಎಲ್ಲಾ ಜನರ ಪರವಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ