Watch | ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆಗೂ ಬೆಂಗಳೂರು ಕಾಲ್ತುಳಿತಕ್ಕೂ ಏನ್‌ ಸಂಬಂಧ?

ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿತ್ತು, ಆಗ ಅವರು ರಾಜೀನಾಮೆ ಕೊಟ್ರಾ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌, ಪ್ರಯಾಗ್‌ರಾಜ್‌ನಲ್ಲಿ ತೊಂದ್ರೆ ಆದ್ರೆ ರಾಷ್ಟ್ರೀಯ ನಾಯಕರು ಕೇಳಬೇಕು ಅಲ್ವಾ.

ಆ ಬಗ್ಗೆ ರಾಷ್ಟ್ರ ನಾಯಕರು ಹೋರಾಟ ಮಾಡಬೇಕು. ಇಲ್ಲಿ ಇವರು ಮಾಡಿರೋ ತಪ್ಪಿಗೆ ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆ ಮಧ್ಯೆ ತರ್ತಿದ್ದಾರೆ.

ಬೆಂಗಳೂರಿನಲ್ಲಿ ಇವರ ವರ್ಚಸ್‌ಗಾಗಿ ಘಟನೆ ನಡೆದಿರೋದು ಎಂದು ಕುಮಾರಸ್ವಾಮಿ ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com