Watch | ಶಂಭು ಗಡಿಯಲ್ಲಿ ಕಾಂಕ್ರೀಟ್ ಬ್ಯಾರಿಕೇಡ್‌, ರೈತರ ಶೆಡ್ ಕೆಡವಿದ ಪೊಲೀಸರು

ಹರಿಯಾಣ - ಪಂಜಾಬ್ ಶಂಭು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹರಿಯಾಣ ಪೊಲೀಸರು ಗಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಿದ್ದಾರೆ.

ರೈತರನ್ನು ನಿರ್ಬಂಧಿಸಲು ಶಂಭು ಗಡಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಪೊಲೀಸರು ಬುಲ್ಡೋಜರ್‌ಗಳನ್ನು ಬಳಸಿದ್ದಾರೆ.

ವಿವಿಧ ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಚಲನೆಯನ್ನು ಮತ್ತಷ್ಟು ತಡೆಯಲು ಕಾಂಕ್ರೀಟ್ ಅನ್ನು ಹಾಕಲಾಗಿತ್ತು.

ಮಾರ್ಚ್ 19 ರಂದು ಸಂಜೆ, ಪಂಜಾಬ್ ಪೊಲೀಸರು ಪ್ರತಿಭಟನಾ ಸ್ಥಳದಿಂದ ರೈತರನ್ನು ಹೊರಹಾಕಿದರು.

ಮಾರ್ಚ್ 19 ರಂದು ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ರೈತರು ನಿರ್ಮಿಸಿದ್ದ ಶೆಡ್ ಗಳನ್ನು ಪಂಜಾಬ್ ಪೊಲೀಸರು ಕೆಡವಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com