Watch | ಯತ್ನಾಳ್ ಉಚ್ಛಾಟನೆ ಹಿಂಪಡೆಯಿರಿ: BJP ಹೈಕಮಾಂಡ್ ಗೆ ಎಚ್ಚರಿಕೆ; ರಜತ್-ವಿನಯ್ ಗೌಡಗೆ ಜಾಮೀನು; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಬಿಜೆಪಿ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೆಸ ಯತ್ನಾಳ್ ಬಣದ ನಾಯಕರು ಇಂದು ಮತ್ತೆ ಸಭೆ ಸೇರಿ ತಮ್ಮ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಉಚ್ಛಾಟಿತ ಶಾಸಕ ಯತ್ನಾಳ್ ಸಹ ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com