ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು 71 ಎಕರೆ 30 ಗಂಟೆ ಗೋಮಾಳ ಜಮೀನನನ್ನು ಒತ್ತುವರಿ ಮಾಡಿಕೊಂಡಿರುವುದಾಗಿ ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್. ಆರ್. ಹಿರೇಮಠ ಆರೋಪಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos