ವಿಡಿಯೋ
Watch | ಮುಸ್ಲಿಮರು ಅಥವಾ ಕಾಶ್ಮೀರಿಗಳನ್ನು ಟಾರ್ಗೆಟ್ ಮಾಡುವುದು ಬೇಡ...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ 27 ನೇ ಹುಟ್ಟುಹಬ್ಬದಂದು, ಅವರ ಪತ್ನಿ ಹಿಮಾಂಶಿ ನರ್ವಾಲ್ ಶಾಂತಿ ಮತ್ತು ಏಕತೆಗಾಗಿ ಮನವಿ ಮಾಡಿದರು.
ವಿನಯ್ ನರ್ವಾಲ್ ಅವರ 27 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಹರಿಯಾಣದ ಕರ್ನಾಲ್ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಶಿಬಿರವನ್ನು ಕರ್ನಾಲ್ ಮೂಲದ ಸರ್ಕಾರೇತರ ಸಂಸ್ಥೆ ರಾಷ್ಟ್ರೀಯ ಇಂಟಿಗ್ರೇಟೆಡ್ ಫೋರಮ್ ಆಫ್ ಆರ್ಟಿಸ್ಟ್ಸ್ ಅಂಡ್ ಆಕ್ಟಿವಿಸ್ಟ್ಸ್ ಆಯೋಜಿಸಿತ್ತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ