ವಿಡಿಯೋ
ಜಮ್ಮು ಕಾಶ್ಮೀರದಲ್ಲಿ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರಾಂಬನ್ನ ಬಾಗ್ಲಿಹಾರ್ ಅಣೆಕಟ್ಟಿನ ಎಲ್ಲಾ ಗೇಟ್ ಗಳನ್ನು ಮುಚ್ಚಲ್ಪಟ್ಟಿವೆ.
ಎಲ್ಲಾ ಗೇಟ್ ಗಳು ಮುಚ್ಚಲ್ಪಟ್ಟಿದ್ದರೂ ಅಣೆಕಟ್ಟಿನಿಂದ ಸ್ವಲ್ಪ ಪ್ರಮಾಣದ ನೀರು ಹರಿಯುತ್ತಿರುವುದು ಇತ್ತೀಚಿನ ಚಿತ್ರಗಳಲ್ಲಿ ಕಂಡುಬಂದಿದೆ.
ಪಹಲ್ಗಾಮ್ ದಾಳಿಯ ನಂತರ ಭಾರತ ಸಿಂಧೂ ಒಪ್ಪಂದವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ..
ಏತನ್ಮಧ್ಯೆ, ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು ಪಾಕಿಸ್ತಾನದಲ್ಲಿ ಆತಂಕವನ್ನುಂಟುಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement