Watch | ಕಿಶ್ತ್ವಾರ್ ಕಾರ್ಯಾಚರಣೆ ಮುಂದುವರಿಕೆ; ಹುತಾತ್ಮ ಸಿಪಾಯಿಗೆ ಅಂತಿಮ ನಮನ

ಜಮ್ಮು ಕಾಶ್ಮೀರದ ಕಿಶ್ತ್ವಾರ್ ನ ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಸಮಯದಲ್ಲಿ ಹುತಾತ್ಮರಾದ ಸಿಪಾಯಿ ಗಾಯ್ಕರ್ ಸಂದೀಪ್ ಪಾಂಡುರಂಗ್ ಅವರಿಗೆ ಕುಶಾಲ ಗನ್ ಸೆಲ್ಯೂಟ್ ನೀಡಿ ಗೌರವ ವಂದನೆ ಸಲ್ಲಿಸಲಾಯಿತು.

ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ಸತತ ಎರಡನೇ ದಿನವೂ ಮುಂದುವರೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com