Watch | ಎಂಜಿನಿಯರ್‌ಗಳ ವರ್ಗಾವಣೆ: ಡಿಕೆಶಿ ಅಸಮಾಧಾನ; ಸರ್ಕಾರಕ್ಕೆ ಪತ್ರ

ಇಲಾಖೆಯಲ್ಲಿ ಎಂಜಿನಿಯರ್‌ಗಳ ವರ್ಗಾವಣೆ ಕುರಿತು ಅಸಮಾಧಾನಗೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಜಲಸಂಪನ್ಮೂಲ ಇಲಾಖೆಯಲ್ಲಿ ಎಂಜಿನಿಯರ್‌ಗಳ ಕೊರತೆ ಇದೆ ಹೇಳಿದರು.

ಆದ್ದರಿಂದ ನನಗೆ ತಿಳಿಸದೆ ಯಾರನ್ನೂ ವರ್ಗಾವಣೆ ಮಾಡಬಾರದು ಎಂದು ಗುರುವಾರ ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com