Watch | ಇದು ಓಲೈಕೆಯ ಕ್ರೂರ ಸರ್ಕಾರ- ಮೋದಿ; ತಾಕತ್ ಇದ್ದರೆ ಚುನಾವಣೆ ಘೋಷಿಸಿ- ಮಮತಾ

ಪಶ್ಚಿಮ ಬಂಗಾಳದ ಅಲಿಪುರ್ದೂರ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ಮೇಲೆ ಕಟುವಾದ ದಾಳಿ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ, ಕಾನೂನು ಸುವ್ಯವಸ್ಥೆ ಸರಿ ಇಲ್ಲ, ಮಹಿಳೆಯರಲ್ಲಿ ಅಭದ್ರತೆ, ನಿರುದ್ಯೋಗ, ಭ್ರಷ್ಟಾಚಾರದಿಂದ ಬಳಲುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷದ ಸ್ವಾರ್ಥ ರಾಜಕೀಯವು ಬಡ ಜನರ ನ್ಯಾಯಯುತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಮೋದಿ ಆರೋಪಿಸಿದರು.

ವಿರೋಧ ಪಕ್ಷಗಳು ದೇಶವನ್ನು ಪ್ರತಿನಿಧಿಸುತ್ತಿರುವಾಗ, ಪ್ರಧಾನಿ ಮೋದಿ ಅವರು ಇಂದು ಹೇಳಿದ್ದನ್ನು ಕೇಳಿ ನಮಗೆ ಆಘಾತ ಮಾತ್ರವಲ್ಲದೆ ತುಂಬಾ ದುಃಖವಾಗಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com