Watch | ಡಿಸೆಂಬರ್ 12 ವರೆಗೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಯೋಜನೆ ಜಾರಿಗೆ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ; ವಾಹನ ದರೋಡೆ ಪ್ರಕರಣ: ಪೊಲೀಸ್ ಪೇದೆ ಬಂಧನ
ಕಾಂಗ್ರೆಸ್ ನೇತೃತ್ವದ ಸರ್ಕಾರದ ನಾಯಕತ್ವ ಬದಲಾವಣೆ ವಿಷಯ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ಸಚಿವರು ದೆಹಲಿಗೆ ತೆರಳಿದ ಬೆನ್ನಲ್ಲೇ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದೆ.