ವಿಡಿಯೋ
ಸ್ಥಳೀಯ ಸಂಸ್ಥೆಗಳಿಗೆ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವು 'ನಿರ್ಣಾಯಕ ಮಾಹಿತಿಯನ್ನು ಮರೆಮಾಡಿದೆ' ಮತ್ತು ಅದು 'ವೋಟ್ ಚೋರಿ'ಯಲ್ಲಿ ಭಾಗಿಯಾಗಿರುವ ಜನರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.
Advertisement