Watch | Maddur ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: 25 ಮುಸ್ಲಿಂ ಯುವಕರ ಬಂಧನ; ಕಲ್ಲು ತೂರಾಟ ಸಣ್ಣ ಘಟನೆ: ಪರಮೇಶ್ವರ್; ಅತಿವೃಷ್ಠಿ: ರಾಜ್ಯದಲ್ಲಿ ಈ ವರ್ಷ 111 ಮಂದಿ ಸಾವು!

ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com