ವಿಡಿಯೋ
ಖನಿಜ ಸಮೃದ್ಧ ರಾಜ್ಯಗಳಾದ ಒಡಿಶಾ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಿಗೆ ಮೀಸಲಾದ ಅಪರೂಪದ ಅರ್ಥ್ ಕಾರಿಡಾರ್ಗಳನ್ನು ಸ್ಥಾಪಿಸುವಲ್ಲಿ ಬೆಂಬಲ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಪ್ರಸ್ತಾಪಿಸಿದರು.
ಇದರಿಂದ ಭಾರತದ ಅಪರೂಪದ ಭೂಮಿಯ ಆಯಸ್ಕಾಂತಗಳ ಪೂರೈಕೆಯನ್ನು ಭದ್ರಪಡಿಸಿಕೊಳ್ಳಬಹುದು. ವಿಡಿಯೋ ಇಲ್ಲಿದೆ ನೋಡಿ.
Advertisement