ವಿಡಿಯೋ
ನಟ, ರಾಜಕಾರಣಿ ಹಾಗೂ ಮಕ್ಕಳ್ ನೀಧಿ ಮಯಂ (MNM) ಮುಖ್ಯಸ್ಥ ಕಮಲ್ ಹಾಸನ್ ಅವರು ಬುಧವಾರ ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದರು.
ಈ ವೇಳೆ, ಚುನಾವಣಾ ಆಯೋಗದ ವಿರುದ್ಧದ ಹೋರಾಟದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಮೂಲಕ ಮತಗಳನ್ನು ಅಳಿಸುವುದು ದೇಶವನ್ನು ಕಾಡುತ್ತಿರುವ ರೋಗ ಎಂದು ಕಮಲ್ ಹಾಸನ್ ಕರೆದರು. ವಿಡಿಯೋ ಇಲ್ಲಿದೆ ನೋಡಿ.
Advertisement