ವಿಡಿಯೋ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೈಭವೋತ್ಸವದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಜಟಾಪಟಿ, ಸಿದ್ದರಾಮಯ್ಯ ಆಡಳಿತದಲ್ಲಿ ಜಾತಿ ರಾಜಕೀಯ ಮತ್ತು ಭ್ರಷ್ಟಾಚಾರದ ಕುರಿತು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement