Watch | ಭಾಷಾ ಅಲ್ಪಸಂಖ್ಯಾತರಿಗೆ ಮಲಯಾಳಂ ಕಡ್ಡಾಯವಲ್ಲ: ಪಿಣರಾಯಿ; ಕರ್ನಾಟಕದಲ್ಲಿ 24 ಗಂಟೆ ತೀವ್ರ ಶೀತಗಾಳಿ: IMD ಎಚ್ಚರಿಕೆ; ಲೇಖಕಿ ಆಶಾ ರಘು ಆತ್ಮಹತ್ಯೆ!

ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆ-2025ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಭಾಷಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾಷೆಯು ಕೇವಲ ಶೈಕ್ಷಣಿಕ ಆಯ್ಕೆಯಲ್ಲ, ಅದು ಅವರ ಅಸ್ಮಿತೆ, ಘನತೆ ಮತ್ತು ಅವಕಾಶಗಳಿಗೆ ದಾರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com