ವಿಡಿಯೋ
ಬಳ್ಳಾರಿಯ ಅವ್ವಂಬಾವಿಯಲ್ಲಿ ಇದೇ ತಿಂಗಳ ಆರಂಭದಲ್ಲಿ ನಡೆದಿದ್ದ ಘರ್ಷಣೆ, ಸಾವು ಪ್ರಕರಣ ಕುರಿತ ಚರ್ಚೆ ಕಾಂಗ್ರೆಸ್ನ ಬಿ.ನಾಗೇಂದ್ರ ಹಾಗೂ ಬಿಜೆಪಿ ಸಹ ಸದಸ್ಯ ಜಿ. ಜನಾರ್ದನ ರೆಡ್ಡಿ ನಡುವೆ ವಾಗ್ವಾದಕ್ಕೆ ತಿರುಗಿತು.
ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಜನಾರ್ದನ ರೆಡ್ಡಿ ವಾಲ್ಮೀಕಿ ಸಮಾಜದಲ್ಲಿ ಶ್ರೀರಾಮುಲು ಮುಂದೆ ನೀನು ನಾಯಕನಾಗೋಕೆ ಆಗುವುದಿಲ್ಲ.
ನೂರು ಜನ್ಮ ಹುಟ್ಟಿ ಬಂದರೂ ನೀನು ಲೀಡರ್ ಆಗೋಕೆ ಆಗುವುದಿಲ್ಲ ಎಂದು ಗುಡುಗಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಇದರಿಂದ ರೊಚ್ಚಿಗೆದ್ದ ಬಿ.ನಾಗೇಂದ್ರ ಮೇಜು ಕುಟ್ಟಿ ಸವಾಲು ಸ್ವೀಕಾರ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement