Watch | ಮನಮೋಹನ್ ಸಿಂಗ್ 'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದಿದ್ದರು..!

ಚುನಾವಣಾ ಆಯೋಗ ಮತ್ತು ಕೇಂದ್ರದ ಕೆಲ ಕಾಂಗ್ರೆಸ್ ಸಚಿವರ ನಡುವೆ ಉಂಟಾದ ಸಂಘರ್ಷದಿಂದ ಆಗಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ತೀವ್ರವಾಗಿ ಮನನೊಂದಿದ್ದರು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ.

ಖುರೇಷಿ ಅವರು ಬರೆದಿರುವ, ಶೀಘ್ರದಲ್ಲೇ ಬಿಡುಗಡೆಯಾಗಲಿರುವ “India and I: A Hundred Memories, Not a Memoir” ಪುಸ್ತಕದಲ್ಲಿ ಈ ವಿಷಯವನ್ನು ಹಂಚಿಕೊಳ್ಳಲಾಗಿದೆ.

22012ರ ಜನವರಿಯಲ್ಲಿ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ವೇಳೆಯ ಸಂದರ್ಭವನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com