Watch | ಕಾವೇರಿ ಜಲ ವಿವಾದ: ಎಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಬೇಕು...: HD ಕುಮಾರಸ್ವಾಮಿ

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನ ಕುರಿತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಬುಧವಾರ ಪ್ರತಿಕ್ರಿಯಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಲು ಎಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಬೇಕು.

ಮೊದಲು ಕರ್ನಾಟಕದ ಪರಿಸ್ಥಿತಿಯನ್ನು ಪರಿಗಣಿಸಬೇಕು; ಹೆಚ್ಚುವರಿ ನೀರು ಬಂದಾಗ ಎರಡೂ ರಾಜ್ಯಗಳು ನೀರನ್ನು ಉಳಿಸಲು ಪ್ರಯತ್ನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

X
Kannada Prabha
www.kannadaprabha.com