ವಿಡಿಯೋ
ಲೋಕಾಯುಕ್ತದ 12 ತಂಡಗಳು ರಾಜ್ಯಾದ್ಯಂತ ಹಲವಾರು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಕಲಬುರಗಿಯಲ್ಲಿ ಪಂಚಾಯತ್ ರಾಜ್ ಇಲಾಖೆ ನಿವೃತ್ತ ಸುಪರಿಡೆಂಟ್ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರ ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್ ನ ಎರಡು ಕಾಂಪ್ಲೆಂಕ್ಸ್ , ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿ ಎ.ಸಿ.ಎಫ್.ಶ್ರೀನಿವಾಸ್ ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement